News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

23

100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್‍ನ ಗ್ರಾಮೀಣ ಬ್ಯಾಂಕಿಗೆ.

ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.