ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್ನ ಗ್ರಾಮೀಣ ಬ್ಯಾಂಕಿಗೆ.
In Odisha, A woman dragged her 100-year-old mother to the Bank on a cot. She wanted to get pension money,but bank manager demanded physical verification.
— Sandeep Dhar (@sandeepdhar10) June 15, 2020
Dear @narendramodi can’t v perform verification at home for our aged citizens? pic.twitter.com/Bc14PK9Ojq
ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…