News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

20

100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್‍ನ ಗ್ರಾಮೀಣ ಬ್ಯಾಂಕಿಗೆ.

ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…