ಸುದ್ದಿ

ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

18

100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್‍ನ ಗ್ರಾಮೀಣ ಬ್ಯಾಂಕಿಗೆ.

ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…