ಆಧ್ಯಾತ್ಮ, ಉಪಯುಕ್ತ ಮಾಹಿತಿ

ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

258

ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ.

ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ.

ನಾವು ಅದರ ಸುಗಂಧವನ್ನು ಆಸ್ವಾದಿಸಿದಾಗ, TRPV3 ಪ್ರೋಟೀನ್ ಅನ್ನು ನಮ್ಮ ಮೆದುಳಿಗೆ ಪ್ರಚೋದಿಸುತ್ತದೆ. ಇದರಿಂದ ನಮ್ಮ ಇಂದ್ರಿಯಗಳೆಲ್ಲ ಸಡಿಲಗೊಂಡು, ಒತ್ತಡ ಕಡಿಮೆಯಾಗುತ್ತದೆ.

ಧೂಪದ್ರವ್ಯಗಳನ್ನು ಹಚ್ಚುವುದರಿಂದ ಉಲ್ಲಾಸಮಯ ಹಾಗೂ ಕಾಂತಿವರ್ಧಕ ಸುವಾಸನೆ ಹರಡುತ್ತದೆ. ಅದು ನಮ್ಮ ಮನಸ್ಸನ್ನು ಪ್ರಶಾಂತಗೊಳಿಸಿ, ಗಮನ ಕೇಂದ್ರೀಕರಿಸಲು ನೆರವಾಗುತ್ತದೆ. ಹಾಗಾಗಿ ಪೂಜೆಯ ಸಮಯದಲ್ಲಿ ಅವನ್ನು ಹಚ್ಚಲಾಗುತ್ತದೆ.

ಯಾವಾಗಲೂ ಶುದ್ಧ ಸಾರವಿರುವ, ಒಳ್ಳೆಯ ಗುಣಮಟ್ಟದ ಅಗರ್ಬತ್ತಿಗಳನ್ನು ಕೊಂಡುಕೊಳ್ಳಿ. ಕೃತಕ ಪದಾರ್ಥಗಳಿಂದ ತಯಾರಿಸಲ್ಪಟ್ಟಿರುವ ಕಳಪೆ ಗುಣಮಟ್ಟದ ಊದಿನಕಡ್ಡಿಗಳು ಆರೋಗ್ಯಕ್ಕೆ ಹಾನಿಕಾರಕ. ಅವುಗಳಿಂದ ಮನೆಯೊಳಗೆ ಕಾರ್ಬನ್ ಮೊನಾಕ್ಸೈಡ್ ಪ್ರಮಾಣ ಹೆಚ್ಚಾಗಿ, ರಕ್ತದಲ್ಲಿ ನೈಟ್ರೋಜನ್ ಆಕ್ಸೈಡ್ ಪ್ರಮಾಣ ಅಧಿಕವಾಗಬಹುದು.

ವಾಸ್ತುಪ್ರಕಾರ ಧೂಪದ್ರವ್ಯಗಳು ಗಾಳಿಯಲ್ಲಿರುವ ಹಾನಿಕಾರಕ ಕಂಪನಗಳನ್ನು ತಟಸ್ಥಗೊಳಿಸುವ ಮೂಲಕ ಸಕಾರಾತ್ಮಕತೆಯನ್ನು ಹರಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…