News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

156

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…