ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್ಕೌಂಟರ್ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…