ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್ಕೌಂಟರ್ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…