ಸುದ್ದಿ, ಸ್ಪೂರ್ತಿ

ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

59

72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ನೀಡಿದರು. ಈ ವೇಳೆ ನಾರಾಯಣ ಮೂರ್ತಿ ಅವರ ರತನ್ ಟಾಟಾ ಅವರ ಕಾಲುಗಳನ್ನು ಮುಟ್ಟಿ ಆಶೀರ್ವಾದ ಪಡೆದರು.

ರತನ್ ಟಾಟಾ ಅವರು ಈ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು, ನನ್ನ ಒಳ್ಳೆಯ ಸ್ನೇಹಿತ ನಾರಾಯಣ ಮೂರ್ತಿ ಅವರ ಕೈಯಿಂದ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ಪಡೆಯುವ ಗೌರವ ನನಗೆ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದಾರೆ.

ಸಾಫ್ಟ್ ವೇರ್ ಸರ್ವಿಸ್ ಕ್ಷೇತ್ರದಲ್ಲಿ ಇನ್ಫೋಸಿಸ್ ಮತ್ತು ಟಾಟಾ ಸರ್ವಿಸಸ್ ಪ್ರತಿಸ್ಪರ್ಧಿಗಳೆಸಿದ್ದಾರೆ. ಹೀಗಿದ್ದರೂ ನಾರಾಯಣ ಮೂರ್ತಿ ಅವರು ತಮ್ಮ ಪ್ರತಿಸ್ಪರ್ಧಿಯ ಕಾಲಿಗೆ ನಮಸ್ಕಾರ ಮಾಡಿಕೊಂಡಿದ್ದು ಅಚ್ಚರಿ ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ರಾಜಕೀಯ

    ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

    ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…

  • ಆಟೋಮೊಬೈಲ್ಸ್

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು!ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.