ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…