News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

383

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…