ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…