News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

384

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….