ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()