ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.