ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಅಲ್ಲದೆ ಈ ಖುಷಿ ಕ್ಷಣಗಳ ವಿಡಿಯೋವನ್ನು ಸೆರೆಹಿಡಿದಿದ್ದು, ವಿಡಿಯೋಗೆ `ಸವಿ ಸವಿ ನೆನಪು’ ಎಂಬ ಮೈ ಆಟೋಗ್ರಾಫ್ ಚಿತ್ರದ ಹಾಡನ್ನು ಹಾಕಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನೆನಪಿಗೆ ಬಂದ ಆ ಬಾಲ್ಯದ ದಿನಗಳು. ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ. ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.
ತೋಟದಲ್ಲಿ 27 ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ. ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು, ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು ಎಂದು ಬರೆದು ವಿಡಿಯೋದೊಂದಿಗೆ ಅಪ್ಲೋಡ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…