ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…