ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…