ತಂತ್ರಜ್ಞಾನ

ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

209

ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…