News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

498

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…