ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…