ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…