ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.