ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…