ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.