ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…