ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ
ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.
ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.
ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…