ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…