ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()