ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ
ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.
ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.
ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…