ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ.

ಇತರೆ ಜಿಯೋ ಫೋನ್ಗಳು ಮತ್ತು ಲ್ಯಾಂಡ್ಲೈನ್ಗಳಲ್ಲಿ ಜಿಯೋ ಬಳಕೆದಾರರು ಮಾಡುವ ಕರೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಅಂತೆಯೇ, ವಾಟ್ಸ್ಆ್ಯಪ್, ಫೇಸ್ ಟೈಮ್ ಮತ್ತು ಇತರ ಪ್ಲ್ಯಾಟ್ಫಾರ್ಮ್ಗಳ ಮೂಲಕ ಮಾಡಿದ ಕರೆಗಳಿಗೆ ಈ ಶುಲ್ಕ ವಿಧಿಸಲಾಗುವುದಿಲ್ಲ. ಹಾಗೆಯೇ ಇತರೆ ನೆಟ್ವರ್ಕ್ಗಳಿಂದ ಒಳಬರುವ ಕರೆಗಳು ಮೊದಲಿನಂತೆ ಉಚಿತವಾಗಿರಲಿದೆ ಎಂದು ತಿಳಿಸಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) 2017 ರ ಇಂಟರ್ಕನೆಕ್ಟ್ ಬಳಕೆ ಶುಲ್ಕವನ್ನು (ಐಯುಸಿ) ನಿಮಿಷಕ್ಕೆ 14 ಪೈಸೆಗಳಿಂದ 6 ಪೈಸೆಗಳಿಗೆ ಇಳಿಸಿತ್ತು. ಹಾಗೆಯೇ ಈ ಶುಲ್ಕವನ್ನು 2020 ರ ಜನವರಿಯ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿತ್ತು. ಆದರೆ ಈಗ TRAI ಈ ಗಡುವನ್ನು ವಿಸ್ತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

2015 ರಿಂದ ಜಿಯೋ ಉಚಿತ ಕರೆ ಸೌಲಭ್ಯವನ್ನು ಒದಗಿಸುತ್ತಿದೆ. ಇದರಿಂದ ಕಳೆದ ಮೂರು ವರ್ಷಗಳಲ್ಲಿ ಇತರ ಮೊಬೈಲ್ ಆಪರೇಟರ್ಗಳಾದ ಏರ್ಟೆಲ್ ಮತ್ತು ವೊಡಾಫೋನ್-ಐಡಿಯಾಗಳಿಗೆ ಐಯುಸಿ ಶುಲ್ಕವಾಗಿ ಜಿಯೋ ಟೆಲಿಕಾಂ ಸಂಸ್ಥೆ ಸುಮಾರು 13,500 ಕೋಟಿ ರೂಪಾಯಿಗಳನ್ನು ಪಾವತಿಸಿದೆ.ಈ ನಷ್ಟದ ಮೊತ್ತವನ್ನು ಸರಿದೂಗಿಸಲು ಅನ್ಯ ನೆಟ್ವರ್ಕ್ಗಳಿಗೆ ಮಾಡುವ ವಾಯ್ಸ್ ಕರೆಗಳಿಗೆ ದರ ವಿಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗೆ ವಿಧಿಸಲಾಗುವ ದರಕ್ಕೆ ಸಮನಾಗಿ ಡೇಟಾವನ್ನು ಜಿಯೋ ಉಚಿತವಾಗಿ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…