ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ.

ಇತರೆ ಜಿಯೋ ಫೋನ್ಗಳು ಮತ್ತು ಲ್ಯಾಂಡ್ಲೈನ್ಗಳಲ್ಲಿ ಜಿಯೋ ಬಳಕೆದಾರರು ಮಾಡುವ ಕರೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಅಂತೆಯೇ, ವಾಟ್ಸ್ಆ್ಯಪ್, ಫೇಸ್ ಟೈಮ್ ಮತ್ತು ಇತರ ಪ್ಲ್ಯಾಟ್ಫಾರ್ಮ್ಗಳ ಮೂಲಕ ಮಾಡಿದ ಕರೆಗಳಿಗೆ ಈ ಶುಲ್ಕ ವಿಧಿಸಲಾಗುವುದಿಲ್ಲ. ಹಾಗೆಯೇ ಇತರೆ ನೆಟ್ವರ್ಕ್ಗಳಿಂದ ಒಳಬರುವ ಕರೆಗಳು ಮೊದಲಿನಂತೆ ಉಚಿತವಾಗಿರಲಿದೆ ಎಂದು ತಿಳಿಸಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) 2017 ರ ಇಂಟರ್ಕನೆಕ್ಟ್ ಬಳಕೆ ಶುಲ್ಕವನ್ನು (ಐಯುಸಿ) ನಿಮಿಷಕ್ಕೆ 14 ಪೈಸೆಗಳಿಂದ 6 ಪೈಸೆಗಳಿಗೆ ಇಳಿಸಿತ್ತು. ಹಾಗೆಯೇ ಈ ಶುಲ್ಕವನ್ನು 2020 ರ ಜನವರಿಯ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿತ್ತು. ಆದರೆ ಈಗ TRAI ಈ ಗಡುವನ್ನು ವಿಸ್ತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

2015 ರಿಂದ ಜಿಯೋ ಉಚಿತ ಕರೆ ಸೌಲಭ್ಯವನ್ನು ಒದಗಿಸುತ್ತಿದೆ. ಇದರಿಂದ ಕಳೆದ ಮೂರು ವರ್ಷಗಳಲ್ಲಿ ಇತರ ಮೊಬೈಲ್ ಆಪರೇಟರ್ಗಳಾದ ಏರ್ಟೆಲ್ ಮತ್ತು ವೊಡಾಫೋನ್-ಐಡಿಯಾಗಳಿಗೆ ಐಯುಸಿ ಶುಲ್ಕವಾಗಿ ಜಿಯೋ ಟೆಲಿಕಾಂ ಸಂಸ್ಥೆ ಸುಮಾರು 13,500 ಕೋಟಿ ರೂಪಾಯಿಗಳನ್ನು ಪಾವತಿಸಿದೆ.ಈ ನಷ್ಟದ ಮೊತ್ತವನ್ನು ಸರಿದೂಗಿಸಲು ಅನ್ಯ ನೆಟ್ವರ್ಕ್ಗಳಿಗೆ ಮಾಡುವ ವಾಯ್ಸ್ ಕರೆಗಳಿಗೆ ದರ ವಿಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗೆ ವಿಧಿಸಲಾಗುವ ದರಕ್ಕೆ ಸಮನಾಗಿ ಡೇಟಾವನ್ನು ಜಿಯೋ ಉಚಿತವಾಗಿ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ