ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

55

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.
ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…