ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಭವಿಷ್ಯದ ವಿಚಾರಗಳ ಕುರಿತು ಸೂಕ್ತವಾದ ನಿಯಂತ್ರಣವನ್ನು ಇಂದಿನಿಂದಲೇ ಆರಂಭಿಸಿ. ಈಗ ಗುರುಬಲ ಇರುವುದರಿಂದ ನೀವು ಹಮ್ಮಿಕೊಳ್ಳಲು ಉದ್ದೇಶಿಸಿರುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುವಿರಿ. ಅದಕ್ಕಾಗಿ ಹಣಕಾಸಿನ ನೆರವು ದೊರೆಯುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಬಸವಳಿಯುವ ಪ್ರಸಂಗಗಳನ್ನು ಎದುರಿಸುತ್ತೀರಿ. ರಕ್ಷ ಣೆ ಬಗ್ಗೆ ಚಾತುರ್ಯ ಮತ್ತು ತಾಳ್ಮೆಯೇ ಅಧಿಕವಾಗಿರಲಿ. ಕಣ್ಣಿನ ತೊಂದರೆ ಅಥವಾ ಶಿರೋವೇದನೆ ಸಮಸ್ಯೆಗಳನ್ನು ಉದಾಸೀನ ಮಾಡದಿರಿ. ಸೂಕ್ತ ವೈದ್ಯರ ಸಲಹೆ ಪಡೆಯಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:– ಯಾವುದರಲ್ಲಿ ನೀವು ಪರಿಪೂರ್ಣರೋ ಆ ವಿಷಯದಲ್ಲಿ ನೀವು ಮುಂದುವರೆಯುವುದು ಒಳ್ಳೆಯದು. ನಿಮಗೆ ತಿಳಿಯದ ವಿಷಯದಲ್ಲಿ ಮೂಗು ತೂರಿಸಿ ಅವಮಾನ ಪ್ರಸಂಗಗಳನ್ನು ಎದುರಿಸದಿರಿ. ಗುರುವಿನ ಮಂತ್ರ ಪಠಿಸಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಮಾರುತಿಯ ಕೃಪಾಶೀರ್ವಾದ ಹಾಗೂ ಗಣೇಶನ ಅನುಗ್ರಹಕ್ಕಾಗಿ ಧ್ಯಾನಿಸಿ. ಸಾಧ್ಯವಾದರೆ ಗಣಪತಿ ಮಂದಿರಕ್ಕೆ 21 ಗರಿಕೆ ಪತ್ರೆ ಕೊಡಿ. ತಡೆಹಿಡಿಯಲ್ಪಟ್ಟ ಕಾರ್ಯಗಳು ವಿಘ್ನನಾಶಕ ವಿನಾಯಕನಿಂದ ಪರಿಹಾರವಾಗುವವು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಸವಾಲುಗಳನ್ನು ಎದುರಿಸದೆ ಗೆಲುವು ಅಸಾಧ್ಯ. ಅಂತಹ ಗೆಲುವು ಕೂಡಾ ರಸಹೀನವಾಗುವುದು. ನಿಜವಾದ ಸವಾಲನ್ನು ಎದುರಿಸಿ ಸಾಫಲ್ಯ ಹೊಂದಿ. ನಿಮ್ಮ ಕಾರ್ಯ ಯೋಜನೆಯಲ್ಲಿ ಋುಣಾತ್ಮಕ ಚಿಂತನೆಗಳನ್ನು ಹರಿಯಲು ಬಿಡಬೇಡಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಪ್ರತಿದಿನವೂ ನಿಮ್ಮ ಪ್ರತಿಭೆಯನ್ನು ಕಾಳಜಿಯಿಂದ ಸಂರಕ್ಷಿಸಿ ಇರಿಸಿಕೊಳ್ಳಲು ನಿರ್ಧರಿಸಿ. ಅದರಿಂದ ಉತ್ತಮ ಫಲಿತಾಂಶ ಪಡೆಯುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಸಹೋದರನ ಸಂಗಡ ಉತ್ತಮ ಬಾಂಧವ್ಯ ಇರಿಸಿಕೊಳ್ಳಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ದಟ್ಟ ಕಪ್ಪಾದ ನೆರಳಿನ ರೀತಿ ಏನೇ ತೊಂದರೆ ಕಂಡು ಬಂದರೂ ಮನೆಯ ಹಿರಿಯರ ಜತೆ ಸಮಾಲೋಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಹೆಚ್ಚಿನ ಹಾನಿ ತಡೆಗಟ್ಟಲು ಸಾಧ್ಯವಾಗುವುದು. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಪ್ರತಿಯೊಂದು ವಿಚಾರಕ್ಕೂ ಕನಿಷ್ಟ ಎರಡು ಮಗ್ಗುಲುಗಳು ಇದ್ದೇ ಇರುತ್ತವೆ. ಕಷ್ಟದ ದಿನಗಳು ಸರಿದು ಸುಖದ ದಿನಗಳನ್ನು ಕಾಣುವಿರಿ. ಭಯಕೃತ್ ಭಯನಾಶನಾದ ಶ್ರೀಹರಿಯನ್ನು ಮನಸಾ ಧ್ಯಾನಿಸಿ, ಒಳಿತಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮ್ಮ ಕೈಕೆಳಗಿನವರನ್ನು ಉತ್ತೇಜಿಸಿ ಕೆಲಸ ತೆಗೆದುಕೊಳ್ಳಿ. ಇದರಿಂದ ಒಳಿತಾಗುವುದು. ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಅಂತೆಯೇ ಪರಿಶ್ರಮದ ಕೆಲಸದಿಂದ ನಿಮಗೂ ಕ್ಷೇಮ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ನಿರಂತರ ಯಶಸ್ಸು ಸಂಪಾದಿಸಲು ಬೇಕಾದ ಪೂರ್ವಸಿದ್ಧತೆ ಮಾಡಿಕೊಳ್ಳುವಿರಿ. ಇದಕ್ಕೆ ನಿಮ್ಮ ಸ್ನೇಹಬಲ ಸಹಕಾರಿಯಾಗಲಿದೆ. ಮನಸ್ಸಿಗೆ ಇದರಿಂದ ಮುದವಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನಿಮಗೆ ಅರಿವಿರದಂತೆ ನಿಮ್ಮ ಮಾಹಿತಿ ಕದಿಯುವವರು ಸುತ್ತುವರೆದಿರುತ್ತಾರೆ. ಹಾಗಾಗಿ ನೀವು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ಇರಲಿ. ದುರ್ಗಾಮಾತೆಯನ್ನು ಆರಾಧಿಸಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…