ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

64

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಖರ್ಚಿನ ದಾರಿಯನ್ನು ಸ್ಪಷ್ಟವಾಗಿ ನಿಯಂತ್ರಿಸಿ. ತಿಳಿದಿರುವುದಕ್ಕಿಂತಲೂ ಜಾಸ್ತಿ ಖರ್ಚು ವೆಚ್ಚಗಳು ಎದುರಾಗುವುದು. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ತಾಳ್ಮೆಯಿಂದ ಇರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನೀವು ಹೋಗುತ್ತಿರುವ ಅಥವಾ ಬೆಳೆಯುತ್ತಿರುವ ಪ್ರಗತಿಯನ್ನು ಕಂಡು ಇತರೆಯವರು ಕರುಬುವರು ಮತ್ತು ನಿಮ್ಮ ಪ್ರಯತ್ನಗಳನ್ನು ವಿಫಲಗೊಳಿಸಲು ಅನೇಕ ರೀತಿಯ ಕಾರ್ಯತಂತ್ರವನ್ನು ಅವರು ರೂಪಿಸುವರು. ಕುಲದೇವತಾ ಸ್ಮರಣೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ಆದರೆ ನೀವು ಚಿತ್ತಚಾಂಚಲ್ಯಕ್ಕೆ ಒಳಗಾಗದೆ ದೃಢ ಚಿತ್ತದಿಂದ ಕಾರ್ಯವನ್ನು ನಿರ್ವಹಿಸಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ತಲೆ ಗಟ್ಟಿ ಇದೆ ಎಂದು ಯಾರೂ ಬಂಡೆಗೆ ತಲೆ ಚಚ್ಚಿಕೊಳ್ಳುವುದಿಲ್ಲ. ಅಂತೆಯೇ ಎಲ್ಲಾ ವಿಷಯಗಳಲ್ಲೂ ಯಶಸ್ಸು ಹೊಂದುತ್ತೇನೆ ಎಂಬ ಭ್ರಮೆ ಬೇಡ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ