ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

49

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…