ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಪಾರ್ಟನರ್ ಶಿಪ್ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.