ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.
ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.

ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.
ನಟ ಕಮಲ್ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…