ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.
ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.

ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.
ನಟ ಕಮಲ್ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…