ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.
ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.

ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.
ನಟ ಕಮಲ್ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…