News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸಿನಿಮಾ

ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

65

ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.

ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.

ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ನಟ ಕಮಲ್‍ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ವಿಸ್ಮಯ ಜಗತ್ತು

    ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading