News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

65

ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.

ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.

ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ನಟ ಕಮಲ್‍ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…