ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…