ಆರೋಗ್ಯ, ಉಪಯುಕ್ತ ಮಾಹಿತಿ

ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

786

ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ..

ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ.

ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ ಅರಿಸಿನವನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ. ಜೇನುತುಪ್ಪಕ್ಕೆ ತ್ರಿಪಲಾಚೂರ್ಣವನ್ನು ಬೆರೆಸಿ ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಗಾಯ ವಾಸಿಯಾಗುತ್ತದೆ.

ಬಿಳಿ ಎಳ್ಳನ್ನು ಚೆನ್ನಾಗಿ ತೇಯ್ದು ಸುಟ್ಟ ಗಾಯಕ್ಕೆ ಹಚ್ಚಿದಲ್ಲಿ ಉರಿ ಕಡಿಮೆಯಾಗುತ್ತದೆ. ಸುಟ್ಟ ಕಲೆಗಳು ಕೂಡ ಉಳಿಯುವುದಿಲ್ಲ.ತೆಂಗಿನೆಣ್ಣೆ ಕೂಡ ಸುಟ್ಟ ಗಾಯಕ್ಕೆ ಒಳ್ಳೆಯ ಔಷಧ. ಇದರಿಂದ ನೋವು ಶಮನವಾಗುತ್ತದೆ.

ತುಳಸಿ ಎಲೆಯ ರಸವನ್ನು ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಸುಟ್ಟ ಗಾಯದ ಉರಿ ಕಡಿಮೆಯಾಗುತ್ತದೆ.ಎಳೆ ಬಿದಿರನ್ನು ತೇಯ್ದು ಸುಟ್ಟ ಭಾಗಕ್ಕೆ ಹಚ್ಚಿದರೆ ಗಾಯದ ಉರಿಯನ್ನು ನಿಯಂತ್ರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…