ಸಿನಿಮಾ

ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

313

ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍.

ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ ಚಪ್ಪಲಿ ಇಲ್ಲದಿರುವುದು ಸೋಶಿಯಲ್‍ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ.

ಯಾವಾಗಲೂ ನನ್ನ ಎಕ್ಕಡ ಎಂದು ಹೇಳ್ತಿದ್ದ ನಿಮ್ಮ ಕಾಲಲ್ಲೇ ಎಕ್ಕಡ ಇಲ್ವಲ್ಲ ಸರ್ ಅಂತಾ ಕೆಲವರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಇದು ಅವರದ್ದೇ ಫೋಟೋನಾ ಅಂತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ‘ದುರಹಂಕಾರಿ ಹುಚ್ಚ ವೆಂಕಟ್‍’ ಚಿತ್ರದ ಪ್ರೋಮೋ ರಿಲೀಸ್ ಮಾಡಿದ್ರು. ಅಲ್ಲದೆ ಸಿನಿಮಾ ಮಾಡ್ತಿರೋದಾಗಿ ಕೂಡಾ ವೆಂಕಟ್‍ ಹೇಳಿದ್ರು. ಇದಕ್ಕೂ ಮೊದಲು ಆರ್.ಆರ್. ನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಚುನಾವಣಾ ಆಯೋಗದಿಂದ ಚಪ್ಪಲಿ ಗುರುತು ಪಡೆದುಕೊಂಡಿದ್ರು. ಚಪ್ಪಲಿ ಮೇಲೆ ಇಷ್ಟೆಲ್ಲಾ ಪ್ರೀತಿ ಇರುವವರು ಬರಿಗಾಲಲ್ಲಿ ಓಡಾಡ್ತಿರೋದೇಕೆ ಅಂತಾ ಕೆಲವರು ಪ್ರಶ್ನಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.   ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್‌ಪೇಸ್ಟ್…

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…