ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…