ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.