ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…