ಸುದ್ದಿ

ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

111

ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್‌ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್‌ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…