ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ ಪಾಲನೆ ಮಾಡಿಕೊಂಡು ಬಂದಿದ್ದಾರೆ, ದೇವರನ್ನ ನಂಬಿದರೆ ನಮಗೆ ಲಾಭ ಇದೆಯೇ ಹೊರತು ನಷ್ಟ ಇಲ್ಲ ಅನ್ನುವದೂ ಅದೆಷ್ಟೋ ಭಾರಿ ಸಾಭೀತು ಕೂಡ ಆಗಿದೆ.

ನಮ್ಮ ಭಾರತದಲ್ಲಿ ಕಾಶಿಯನ್ನ ಬಹಳ ಪವಿತ್ರವಾದ ಸ್ಥಳ ಎಂದು ಭಾವಿಸುತ್ತೇವೆ ಮತ್ತು ಹುಟ್ಟಿದ್ದ ಪ್ರತಿಯೊಬ್ಬ ವ್ಯಕ್ತಿಗೂ ಒಮ್ಮೆಯಾದರೂ ಕಾಶಿಯಾತ್ರೆಯನ್ನ ಮಾಡಬೇಕು ಅನ್ನುವ ಬಯಕೆ ಇದ್ದೆ ಇರುತ್ತದೆ, ಕಾಶಿಯಾತ್ರೆಯನ್ನ ಮಾಡಿದರೆ ಜನರ ಜೀವನ ಸಾರ್ಥಕ ಆಗುತ್ತದೆ ಎಂದು ಪುರಾಣಗಳಲ್ಲಿ ಉಲ್ಲೇಖ ಮಾಡಲಾಗಿದೆ. ಇನ್ನು ಕಾಶಿಯಲ್ಲಿ ಶಿವನನ್ನ ಪೂಜೆ ಮಾಡಲಾಗುತ್ತದೆ, ಇನ್ನು ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಕೆಲವು ಆಶ್ಚರ್ಯ ಪಡುವಂತಹ ವಸ್ತುಗಳು ಸಿಕ್ಕಿದು ಜನರು ಅದನ್ನ ನೋಡಿ ಆಶ್ಚರ್ಯಚಿಕಿತರಾಗಿದ್ದಾರೆ.
ಹಾಗಾದರೆ ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ ವಸ್ತುಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಸ್ನೇಹಿತರೆ ನಾವು ಹೇಳುವ ಈ ಘಟನೆ ನಡೆದಿರುವುದು ವಾರಾಣಸಿಯಲ್ಲಿ, ವಾರಾಣಸಿ ಅನ್ನುವ ಪ್ರದೇಶ ಸುಮಾರು 4000 ವರ್ಷಗಳ ಹಳೆಯದಾದ ಪ್ರದೇಶವಾಗಿದೆ, ಅಲ್ಲಿನ ಭೂಮಿ ಬಹಳ ಹಳೆಯದಾದ ಭೂಮಿ ಆದಕಾರ ಅಲ್ಲಿನ ಭೂಮಿಯನ್ನ ಅಗೆದರೆ ಹಿಂದಿನ ಕಾಲದ ಯಾವುದಾದರೂ ವಸ್ತು ಸಿಗಬಹುದು ಎಂದು ಅರಿತ ವಿಜ್ಞಾನಿಗಳು ಅಲ್ಲಿನ ಕೆಲವು ಪ್ರದೇಶದ ಭೂಮಿಯನ್ನ ಅಗೆಯಲು ಕೆಲವು ತಂಡಗಳನ್ನ ನಿಗಧಿ ಮಾಡಲಾಗುತ್ತದೆ.
ಇನ್ನು ಹೀಗೆ ಆ ತಂಡಗಳು ಭೂಮಿಯನ್ನ ಅಗೆಯುವಾಗ ಮೂರ್ತಿಗಳು, ಮಣ್ಣಿನ ಪಾತ್ರೆಗಳು, ವಿಗ್ರಹಗಳು ಮತ್ತು ಶಿಲೆಗಳು ದೊರೆತಿವೆ, ಇನ್ನು ಮಣ್ಣಿನ ಪಾತ್ರೆಗಳನ್ನ ನೋಡಿ ಈ ಪ್ರದೇಶದಲ್ಲಿ ಬಹಳ ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ ಅನ್ನುವ ನಿರ್ಧಾರಕ್ಕೆ ಬರಲಾಯಿತು. ಇನ್ನು ಹೀಗೆ ಭೂಮಿಯನ್ನ ಅಗೆಯುವಾಗ ಅಲ್ಲಿ ಒಂದು ಸುಂದರವಾದ ಶಿವಲಿಂಗ ದೊರೆತಿದೆ ಮತ್ತು ಆ ಶಿವಲಿಂಗವನ್ನ ನೋಡಿದ ವಿಜ್ಞಾನಿಗಳು ಈ ಶಿವಲಿಂಗ ಸುಮಾರು ನಾಲ್ಕು ಸಾವಿರ ವರ್ಷಳ ಹಿಂದಿನದ್ದು ಎಂದು ಅಂದಾಜು ಮಾಡಿದ್ದಾರೆ. ಇನ್ನು ಈ ಶಿವಲಿಂಗವನ್ನ ನೋಡಿದ ಜನರು ಶಿವಲಿಂಗಕ್ಕೆ ಕೈ ಮುಗಿದಿದ್ದಾರೆ ಮತ್ತು ಇದು ಬಹಳ ಶಕ್ತಿಶಾಲಿಯಾದ ಶಿವಲಿಂಗ ಅನ್ನುವ ಕಾರಣಕ್ಕೆ ಆ ಶಿವಲಿಂಗಕ್ಕೆ ಒಂದು ದೇವಾಲಯವನ್ನ ನಿರ್ಮಾಣ ಮಾಡಿ ಅಲ್ಲಿ ದಿನನಿತ್ಯ ಈ ಶಿವಲಿಂಗಕ್ಕೆ ಪೂಜೆ ನಡೆಯಬೇಕು ಅನ್ನುವ ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…